News In KannadaNorth Karnataka

ಮಹಾಪೌರರಾಗಿ ಶ್ರೀಮತಿ ವೀಣಾ ಚೇತನ ಬರದ್ವಾಡ ಹಾಗೂ ಉಪಮಹಾಪೌರರಾಗಿ ಶ್ರೀ ಸತೀಶ ಸುರೇಂದ್ರ ಹಾನಗಲ್ ಆಯ್ಕೆ ಆಗಿದ್ದಾರೆ

ಹುಬ್ಬಳ್ಳಿ, ಜೂನ್ 20: ಹುಬ್ಬಳ್ಳಿ ಧಾರವಾಡ ಮಹಶನಗರಪಾಲಿಕೆಯ 22 ನೇ ಅವಧಿಗೆ ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ಶ್ರೀಮತಿ ವೀಣಾ ಚೇತನ ಬರದ್ವಾಡ ಮಹಾಪೌರರಾಗಿ ಹಾಗೂ ಉಪಮಹಾಪೌರರಾಗಿ ಶ್ರೀ ಸತೀಶ ಸುರೇಂದ್ರ ಹಾನಗಲ್ ಆಯ್ಕೆ ಆಗಿದ್ದಾರೆ ಕಾಂಗ್ರೆಸ್​​ ಪಕ್ಷದಿಂದ ಸುವರ್ಣ ಸ್ಪರ್ಧಿಸಿದ್ದು ಅವರ ಪರ 37 ಮತಗಳು ಮಾತ್ರ ಪಡೆದಿದ್ದಾರೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ಚುನಾವಣಾ ಫಲಿತಾಂಶ ಘೋಷಿಸಿದರು.

Please follow and like us:

Leave a Reply

Your email address will not be published.

Back to top button
Close