NewsNews In KannadaNorth Karnataka

ಕೃಷಿ ಮೇಳ ಮುಂದೂಡಿಕೆ

ಧಾರವಾಡ, ಮೇ.19: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮೇ.27, 28, 29 ರಂದು ನಡೆಯಬೇಕಿದ್ದ ಕೃಷಿ ಮೇಳವನ್ನು ಕಾರಣಾಂತರಗಳಿಂದ ಮೂಂದೂಡಲಾಗಿದೆ.

ಐಎಂಡಿ ಮುನ್ಸೂಚನೆಯ ಪ್ರಕಾರ ರೈತರು ಬಿತ್ತನೆ ಪೂರ್ವ ಮತ್ತು ಬಿತ್ತನೆ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ ಮತ್ತು ಮಾದರಿ ನೀತಿ ಸಂಹಿತೆಯು ಜಾರಿ ಇರುವುದರಿಂದ ಕೃಷಿ ಮೇಳವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು. ಮತ್ತು ವಿಶ್ವವಿದ್ಯಾಲಯದಲ್ಲಿ ಬೀಜಗಳ ಮಾರಾಟವು ಮೇ.23 ರಿಂದ ಪ್ರಾರಂಭವಾಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Please follow and like us:

Leave a Reply

Your email address will not be published.

Back to top button
Close